Skip to main content
Incredible India! They invite you. They insist. They keep calling again and again to remind you. And you go there, to get rid of that prick of conscience, guilt. You are greeted by a sign board which reads as ' Visitors vehicles not allowed' You feel stranded. You can't take reverse. For a change how about a sign board reading as " Only you are welcome. Sorry, not your vehicle" or " Your home is the best place to park your vehicle"

Comments

Popular posts from this blog

  ಅರ್ಧ ಶತಕ ಬಾರಿಸಿದ, ವಿಶ್ವವ್ಯಾಪಿ ಘನಾಕೃತಿಯ ವೃತ್ತಾಂತ -ಆಗಸ್ಟ್‌ 2025ರ ತುಷಾರ ದಲ್ಲಿ ಪ್ರಕಟವಾಗಿತ್ತು     ನಿಂತಲ್ಲಿ, ಕೂತಲ್ಲಿ, ಎಲ್ಲೆಂದರಲ್ಲಿ ಕೈನಲ್ಲಿ ಮೊಬೈಲ್‌ ಹಿಡಿದುಕೊಂಡಿರುವ ಇಂದಿನ ಪೀಳಿಗೆಗೆ, ‘ಸರಿಸುಮಾರು ಐವತ್ತು ವರ್ಷಗಳ ಹಿಂದೆ ಕೆಲವರ ಎರಡೂ ಕೈಗಳಲ್ಲಿ ವಕ್ಕರಿಸಿದ್ದ ಒಂದು ಜಡ ಘನಾಕೃತಿ, ಇದೇ ರೀತಿ ಅವರ ಸಮಯವನ್ನು, ಸಂಯಮವನ್ನು ಕಸಿದುಕೊಳ್ಳುತ್ತಿತ್ತಾದರೂ ಅವರ ಮಿದುಳಿಗೆ ಕಸರತ್ತು ನೀಡುತ್ತಿತ್ತು ’- ಎಂದರೆ ಅಚ್ಚರಿಯಾಗಬಹುದು! ಆ ಕಾಲದಲ್ಲಿ ಅಂಥದೊಂದು ಗೀಳಿಗೆ ಕಾರಣವಾದ ಆ ಬಣ್ಣ ಬಣ್ಣದ ಕ್ಯೂಬ್‌ , ಹಂಗೇರಿ ದೇಶದ ಏರ್ನೋ ರೂಬಿಕ್‌   ( Ernő Rubik   ) ಅನ್ನುವ ಶಿಲ್ಪಿ ಹಾಗೂ   ವಾಸ್ತುಶಿಲ್ಪದ ಪ್ರೊಫೆಸರ್‌ ಒಬ್ಬನ ಕಲ್ಪನೆಯ ಕೂಸು. ಮ್ಯಾಜಿಕ್‌ ಕ್ಯೂಬ್‌, ಸ್ಪೀಡ್‌ ಕ್ಯೂಬ್‌, ಪಜ್ಲ್‌ ಕ್ಯೂಬ್,‌ ಬರೀ ಕ್ಯೂಬ್ ಹೀಗೆ ಹಲವು ಹೆಸರುಗಳುಳ್ಳ ಈ ಕೌತುಕ, ಅದರ ಕರ್ತೃವಿನ ಕಲ್ಪನೆಯನ್ನೂ ಮೀರಿ ಜನಪ್ರಿಯವಾದದ್ದು, ಈ ಶತಮಾನದ ವಿಸ್ಮಯಗಳಲ್ಲಿ ಒಂದು. ಅಷ್ಟಕ್ಕೂ ಏರ್ನೋ ರೂಬಿಕ್‌   ಆವಿಷ್ಕರಿಸಿದ್ದು ಒಂದು ಒಗಟಿನಾಟಿಕೆಯನ್ನು ಅಲ್ಲವೇ ಅಲ್ಲ! ತನ್ನವಿದ್ಯಾರ್ಥಿಗಳಿಗೆ, ಮೂರು ಆಯಾಮಗಳುಳ್ಳ ಆಕೃತಿಗಳ ಕುರಿತು ವಿವರಣೆ ನೀಡಲು ಅವನಿಗೆ ಒಂದು ಸಲಕರಣೆ ಬೇಕಿತ್ತು. ಅವನು ಈ ಕ್ಯೂಬ್ ನ್ನು ಆವಿಷ್ಕರಿಸಲು   ಕಾರಣ ಇದುವೇ ಎಂಬ ಮಾತು ಜನಜನಿತವಾಗಿದೆ. ಆದರೆ ಅದು ಹಾ...
  ಛಾಯಾಚಿತ್ರ ಒಂದು, ಸಂಚಲನಗಳು ಹತ್ತು ಹಲವು   ಮೊಬೈಲ್‌, ಸಾಮಾಜಿಕ ಜಾಲತಾಣ ಬಿಡಿ; ಇಂಟರ್ನೆಟ್ ಕೂಡಾ ಅಂಬೆಗಾಲಿಡುತ್ತಿದ್ದ ತೊಂಭತ್ತನೇ ದಶಕದ ಕಾಲವದು. ಆದಾಗ್ಯೂ   ಅದೊಂದು ಛಾಯಾಚಿತ್ರ     ಅಂದು ಸೃಷ್ಟಿಸಿದ ಸಂಚಲನ, ಎಬ್ಬಿಸಿದ ಆಕ್ರೋಶ ಮತ್ತು ತಲ್ಲಣಗಳ ತೀವ್ರತೆ- ನಾವು ಇಂದು ವೈರಲ್‌ ಎಂದು ಏನನ್ನು ಕರೆಯುತ್ತೇವೆಯೋ- ಅದಕ್ಕೆ ಸಮಾನ.   ಸುಡುವ ಕ್ಷಾಮಕ್ಕೆ ತುತ್ತಾದ ಸುಡಾನ್‌   ಅಂತಃಕಲಹ ಅನ್ನುವುದು ಆಫ್ರಿಕಾ ಖಂಡದ ದೇಶಗಳ ಹಣೆಬರಹ. ಅಂದಮೇಲೆ, ಸುಡಾನ್‌ ನಂತಹಾ ಆಫ್ರಿಕನ್ ದೇಶವನ್ನು ಅದು ಕಾಡದೆ ಇರುತ್ತದೆಯೇ? ಆದರೆ   ಒಳಜಗಳ ಫಲದಿಂದ ಭೀಕರ ಕ್ಷಾಮಕ್ಕೆ ತುತ್ತಾದದ್ದು ಸುಡಾನ್‌ನ ಘೋರ ದುರಂತ. ಆಫ್ರಿಕಾದ ಈಶಾನ್ಯದಲ್ಲಿರುವ ಸುಡಾನ್ ಗೆ   ಸಾಂಸ್ಕೃತಿಕವಾಗಿ ಶತಶತಮಾನಗಳ ಸಮೃದ್ಧ ಪರಂಪರೆಯಿದೆ. ಇದು ಕತ್ತಲೆಯ ಖಂಡದ ಬೃಹತ್‌ ರಾಷ್ಟ್ರಗಳಲ್ಲಿ ಒಂದು. ಹೆಚ್ಚುಕಮ್ಮಿ ಕೃಷಿಯೇ ಆರ್ಥಿಕತೆಯ ಮೂಲವಾಗಿರುವ ಈ ದೇಶ ಬಂಜರು, ಅರೆ ಬಂಜರು ಭೂಮಿ ಮತ್ತು ಹುಲ್ಲುಗಾವಲುಗಳಿಂದ ತುಂಬಿದ್ದು, ತೈಲ ಮತ್ತು ಖನಿಜಗಳಿಗೆ ಇಲ್ಲಿ ಕೊರತೆಯೇನೂ ಇಲ್ಲ.   ಬ್ರಿಟನ್‌ ಹಾಗೂ ಈಜಿಪ್ಟ್‌ ದೇಶಗಳು ಜಂಟಿಯಾಗಿ ಆಳುತ್ತಿದ್ದ ಈ ದೇಶ 1956 ರಲ್ಲಿ ಸ್ವತಂತ್ರವಾಯಿತು. ಆ   ದರೆ ವಿವಿಧ ಸಂಸ್ಕೃತಿ, ಭಾಷೆ ಹಾಗೂ ಜನಾಂಗಗಳ ತಾಣವಾಗಿರುವ ಸುಡಾನ್‌ನ ಪಾಲಿಗೆ ರಾಜಕೀಯ ಅಸ್ಥಿರತೆ, ಸೇನಾಡಳಿತ ಹ...
    ಒಂದು ಅಜ್ಜಿ ಕಥೆ “ ಬಡಗಿ ಬೇಸಾಯ ಕರ್ಮಿಗರೇನು ಯೋಗಿಗಳೊ ? ಮುಡುಪವರ ಮನಸೆಲ್ಲ ಕೈಯ ದುಡಿತಕ್ಕೆ ಬಿಡುವಿರದು ಬಣಗು ಚಿಂತೆಗೆ , ಬುತ್ತಿ ಹಂಗಿರದು ಕಡಿದಲ್ಲವರ್ಗೆ ಬಾಳ್ ” - ಮಂಕು ತಿಮ್ಮ     ಬಸವನ ಗುಡಿಯ ‘ ಮಂಕು ತಿಮ್ಮ ’ ನ ( ಡಿವಿಜಿ ) ರಸ್ತೆಯ ಹೋಟೆಲ್ ಒಂದರಿಂದ ತಿಂಡಿ ಕಟ್ಟಿಸಿಕೊಂಡು ರಸ್ತೆಗಿಳಿದಾಗ ಸಮಯ ರಾತ್ರಿ ಸುಮಾರು ಎಂಟೂವರೆ ಗಂಟೆ . ಕೆಲವು ಅಂಗಡಿಗಳು ಕದವಿಕ್ಕುವ ಸಮಯವದು . ಸಂಬಳದಾರರು , ದಿನಕೂಲಿಗೆ ದುಡಿಯುವವರು , ‘ ಟೈಮ್ ಪಾಸ್ ಮಾಡುವುದು ಹೇಗೆ ?’ ಎಂಬ ಗುರುತರ ಸಮಸ್ಯೆಯಲ್ಲಿ ಸಿಲುಕಿದವರು , ಎಂತೆಂತವರು ರಸ್ತೆಗೆ ಇಳಿದಿದ್ದರೂ ತಮ್ಮತಮ್ಮ ಮನೆಗ ಳ ತ್ತ À ಮುಖಮಾಡುವ ಹೊತ್ತು . ‘ ತಡ ಮಾಡಬಾರದು ’ ಎಂದು ಲಗುಬಗೆಯಿಂದ ಹೊರಟ ನನ್ನನ್ನು , ಮೊದಲೇ ನನ್ನ ಕಣ್ಣಿಗೆ ಬಿದ್ದಿತ್ತಾದರೂ ನಾನು ಕಡೆಗಣಿಸಿದ , ಆದರೆ ಸುಪ್ತಮನದಲ್ಲಿ ಉಳಿದುಕೊಂಡ ಒಂದು ಸ್ತಬ್ಧ ಚಿತ್ರ , ಪ್ರಜ್ಞೆಯನ್ನು ಪ್ರವೇಶಿಸಿ ಕಾಡಲಾರಂಭಿಸಿತು . ಹೆಜ್ಜೆಗಳು ನಿಧಾನವಾದವು . ಆ ಹೋಟೆಲ್ ‍ ನ ಹೊರಗಡೆ ರಸ್ತೆಯ ಬದಿಯಲ್ಲಿ ಒಂದು ಜೀವ , ಸಮಯದ ಗೊಡವೆಯೇ ಇಲ್ಲದೆ ಹೂವ ಮಾರಾಟ ಮಾಡುತ್ತಿತ್ತು . ಆಕೆ ಸುಮಾರು ಎಂಭತ್ತರ ಆಸುಪಾಸಿನ ತರುಣಿ . ಕೂಲಿಂಗ್ ಗ್ಲಾಸ್ ಬೇರೆ ಧರಿಸಿದ್ದಾಳೆ . ಆ ಹೊತ್ತಲ್ಲಿ , ಇಳಿವಯಸ್ಸಿನಲ...